ಜೆರುಸಲೇಂ (ಪಿಟಿಐ): ಮೆಡಿಟರೇನಿಯನ್ ಮತ್ತು ಕೆಂಪು ಸಮುದ್ರ ತೀರದ ರೈಲು ಮಾರ್ಗ ನಿರ್ಮಾಣದಲ್ಲಿ ಪಾಲ್ಗೊಳ್ಳಲು ಭಾರತ ಆಸಕ್ತಿ ಹೊಂದಿದೆ ಎಂದು ನಗರಾಭಿವೃದ್ಧಿ ಸಚಿವ ಕಮಲ್ನಾಥ್ ತಿಳಿಸಿದ್ದಾರೆ. ಈ ಮಾರ್ಗ ಪೂರ್ತಿಗೊಂಡರೆ ಸುಯೇಜ್ ಕಾಲುವೆಗೆ ಪರ್ಯಾಯವಾಗಿ ಏಷ್ಯಾ-ಯುರೋಪ್ ಮಧ್ಯೆ ಹೊಸ ವ್ಯಾಪಾರ ಮಾರ್ಗ ನಿರ್ಮಾಣವಾಗಲಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.