
ಪ್ರಜಾವಾಣಿ ವಾರ್ತೆಇಸ್ಲಾಮಾಬಾದ್ (ಪಿಟಿಐ): ಮುಂಬೈ ದಾಳಿಗೆ ಸಂಬಂಧಿಸಿದ ನ್ಯಾಯಾಂಗ ಆಯೋಗದ ವರದಿ ಮತ್ತು ಶಂಕಿತ ಏಳು ಜನರ ಪೈಕಿ ಒಬ್ಬನ ಜಾಮೀನು ನಿರಾಕರಣೆ ಆದೇಶವನ್ನು ಪ್ರಶ್ನಿಸಿ ಲಷ್ಕರ-ಎ-ತೊಯ್ಬಾ ಸಂಘಟನೆಯ ಕಮಾಂಡರ್ ಝಾಕಿರ್ ರೆಹಮಾನ್ ಲಖ್ವಿ ಸಲ್ಲಿಸಿರುವ ಅರ್ಜಿಯ ಕುರಿತ ಆದೇಶವನ್ನು ರಾವಲ್ಪಿಂಡಿ ನ್ಯಾಯಾಲಯವು ಮಂಗಳವಾರ (ಜುಲೈ 17) ವರೆಗೆ ಕಾಯ್ದಿರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.