ಸಿಂಗಪುರ: ಭಾರತದ ಬಂದರುಗಳು ಈ ವರ್ಷ ₹7000 ಕೋಟಿ ಲಾಭ ಗಳಿಸುವ ನಿರೀಕ್ಷೆಯಿದೆ ಎಂದು ಹೆದ್ದಾರಿ, ಸಾರಿಗೆ ಮತ್ತು ಬಂದರು ಸಚಿವ ನಿತಿನ್ ಗಡ್ಕರಿ ಶನಿವಾರ ಇಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ಎಲ್ಲ ಬಂದರುಗಳೂ ಲಾಭ ತಂದುಕೊಡಲಿವೆ ಎಂದಿದ್ದಾರೆ.
‘ಏಷ್ಯಾ–ಭಾರತ ಪ್ರವಾಸಿ ಭಾರತೀಯ ದಿವಸ’ ಕಾರ್ಯಕ್ರಮದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು,
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.