ಲಂಡನ್: ಉದ್ಯಮಿ ವಿಜಯ ಮಲ್ಯ ಗಡೀಪಾರು ಪ್ರಕರಣವನ್ನು ಮುಂದುವರಿಸಲು ಭಾರತ ಸರ್ಕಾರ ಸಿದ್ಧತೆ ನಡೆಸಿದೆ.
ಕಳೆದ ವಾರ ನಡೆದ ವಿಚಾರಣೆಯಲ್ಲಿ, ಭಾರತದ ಅಧಿಕಾರಿಗಳು ನೀಡಿದ್ದ ಸಾಕ್ಷ್ಯಗಳನ್ನು ಒಪ್ಪಿಕೊಳ್ಳುವಲ್ಲಿ ಅನಿಶ್ಚಿತತೆ ಉಂಟಾಗಿದ್ದ ಕಾರಣ ಮಲ್ಯ ಪ್ರಕರಣ ಇತ್ಯರ್ಥವಾಗದೆ ಹಾಗೆ ಉಳಿದಿತ್ತು.
ಜನವರಿ 22ರಂದು ಈ ಪ್ರಕರಣದ ವಿಚಾರಣೆ ಪುನಃ ವೆಸ್ಟ್ಮಿನ್ಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.