ನವದೆಹಲಿ: ಕಾಬೂಲ್ನಲ್ಲಿರುವ ಭಾರತದ ರಾಯಭಾರ ಕಚೇರಿ ಮೇಲೆ ರಾಕೆಟ್ ದಾಳಿ ನಡೆದಿದೆ. ‘ಭಾರತ–ಟಿಬೆಟ್ ಗಡಿ ಪೊಲೀಸ್’ ಕಟ್ಟಡಕ್ಕೆ ಸ್ವಲ್ಪ ಹಾನಿಯಾಗಿದೆ. ಆದರೆ ಸಿಬ್ಬಂದಿ ಸುರಕ್ಷಿತರಾಗಿದ್ದಾರೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸೋಮವಾರ ರಾತ್ರಿ ಟ್ವೀಟ್ ಮಾಡಿದ್ದಾರೆ.
ಮೂರು ಮಹಡಿಯ ಕಟ್ಟಡಕ್ಕೆ ರಾಕೆಟ್ ಸ್ಪರ್ಶಿಸಿದೆ. ಎಲ್ಲ ಭಾರತೀಯ ಸಿಬ್ಬಂದಿ ಸುರಕ್ಷಿತರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.