ಕೊಲಂಬೊ: ಶ್ರೀಲಂಕಾದ ಮಾಜಿ ರಕ್ಷಣಾ ಕಾರ್ಯದರ್ಶಿ ಹೇಮಸಿರಿ ಫರ್ನಾಂಡೊ ಹಾಗೂ ಅಮಾನತುಗೊಂಡ ಪೊಲೀಸ್ ವರಿಷ್ಠ ಪೂಜಿತ್ ಜಯಸುಂದೇರ ಅವರಿಗೆ ಸ್ಥಳೀಯ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ.
ಅವರ ಬಂಧನಕ್ಕೆ ಯಾವುದೇ ಆಧಾರ ಇಲ್ಲ ಎಂದು ನ್ಯಾಯಾಲಯ ಹೇಳಿದೆ.ಈಸ್ಟರ್ ಉಗ್ರ ದಾಳಿಯನ್ನು ತಡೆಯಲು ವಿಫಲರಾಗಿದ್ದಕ್ಕಾಗಿ ಈ ಇಬ್ಬರನ್ನು ಕಳೆದ ವಾರ ಬಂಧಿಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.