ರಿಯಾದ್: ಪತ್ರಕರ್ತ ಜಮಾಲ್ ಖಶೋಗ್ಗಿ ಅವರ ಹತ್ಯೆ ಆರೋಪದಲ್ಲಿ ಐವರು ಸೌದಿ ಅಧಿಕಾರಿಗಳು ಮರಣದಂಡನೆ ವಿಧಿಸುವ ಸಾಧ್ಯತೆಯಿದೆ.
ಆದರೆ ಪ್ರಕರಣದಲ್ಲಿ ಸೌದಿ ಯುವರಾಜ ಸಲ್ಮಾನ್ ಅವರ ಪಾತ್ರ ಇಲ್ಲ ಎಂದು ಪ್ರಾಸಿಕ್ಯೂಟರ್ ಗುರುವಾರ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.