ಕಠ್ಮಂಡು: ಕೋವಿಡ್ ಪ್ರಕರಣಗಳು ಇಳಿಮುಖ ಆಗುತ್ತಿರುವ ನೇಪಾಳದಲ್ಲಿ ಜನ ಜೀವನ ಸಹಜ ಸ್ಥಿತಿಗೆ ಮರಳಿದ್ದು, ಮಹಾಶಿವರಾತ್ರಿ ಹಬ್ಬದ ಅಂಗವಾಗಿ ರಾಜಧಾನಿ ಕಠ್ಮಂಡುವಿನಲ್ಲಿರುವ ಪಶುಪತಿನಾಥ ದೇವಸ್ಥಾನಕ್ಕೆ ಮಂಗಳವಾರ ಲಕ್ಷಾಂತರ ಭಕ್ತರು ಬಂದು ಶಿವನ ದರ್ಶನ ಪಡೆದರು.
ಬಾಗಮತಿ ನದಿಯಲ್ಲಿ ಪವಿತ್ರ ಸ್ನಾನ ಮಾಡಿ ಪಶುಪತಿನಾಥನ ದರ್ಶನ ಪಡೆಯುವುದು ಮತ್ತು ದಿನವಿಡೀ ಉಪವಾಸ ಇರುವ ಪರಿಪಾಠ ಇಲ್ಲಿದೆ. ನಾಗಸಾಧುಗಳು, ಅಘೋರಿಗಳು ಮತ್ತು ಸನ್ಯಾಸಿಗಳು ಸಹ ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ಸೇರಿದ್ದರು.
ಮಹಾಶಿವರಾತ್ರಿ: ಗಂಗೆಯಲ್ಲಿ ಮಿಂದ 1.80 ಲಕ್ಷ ಜನ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.