ನ್ಯೂಯಾರ್ಕ್:ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದೈತ್ಯ ಸಂಸ್ಥೆ ‘ಐಬಿಎಂ’ನ ಸಿಇಒ ಆಗಿ ಭಾರತ ಮೂಲದ ತಂತ್ರಜ್ಞ ಅರವಿಂದ ಕೃಷ್ಣ ನೇಮಕಗೊಂಡಿದ್ದಾರೆ.
ಅರವಿಂದ ಅವರು ಉತ್ತರಪ್ರದೇಶದ ಕಾನ್ಪುರದ ಐಐಟಿ ಪದವೀಧರರಾಗಿದ್ದು,1990ರಲ್ಲಿ ಐಬಿಎಂ ಸೇರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.