ADVERTISEMENT

ಅಭಿನಂದನ್ ಕುರಿತ ಸತ್ಯ ಬಿಚ್ಚಿಟ್ಟ ಸಂಸದ ಸಾದಿಕ್‌ ವಿರುದ್ಧ ದೇಶದ್ರೋಹ ಪ್ರಕರಣ?‌

ಪಿಟಿಐ
Published 1 ನವೆಂಬರ್ 2020, 16:58 IST
Last Updated 1 ನವೆಂಬರ್ 2020, 16:58 IST

ಲಾಹೋರ್‌ : ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಸೆರೆ ಬಳಿಕದ ಸಭೆಯ ಮಾಹಿತಿ ಬಿಚ್ಚಿಟ್ಟಿದ್ದ ಸಂಸದ ಸಾದಿಕ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲು ಪಾಕಿಸ್ತಾನ ಮುಂದಾಗಿದೆ.

ಅಭಿನಂದನ್ ವರ್ಧಮಾನ್ ಅವರನ್ನು ಬಿಡುಗಡೆ ಮಾಡದಿದ್ದರೆ, ಭಾರತ ದಾಳಿ ಮಾಡಬಹುದು ಎಂಬ ಮಾತು ಕೇಳಿ ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಜಾವೇದ್ ಬಾಜ್ವಾ ಬೆವರಿದ್ದರು, ಅವರ ಕಾಲುಗಳು ನಡುಗುತ್ತಿದ್ದವು’ ಎಂದು ಪಾಕಿಸ್ತಾನದ ಪ್ರತಿಪಕ್ಷದ ಸಂಸದ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT