ಇಸ್ಲಾಮಾಬಾದ್: ಎರಡು ರಾಷ್ಟ್ರಗಳ ನಡುವಣ ಜಲ ವಿವಾದದ ಕುರಿತು ಚರ್ಚಿಸಲು ಐವರು ಸದಸ್ಯರುಳ್ಳ ಪಾಕಿಸ್ತಾನ ನಿಯೋಗವು ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿದೆ.
ಮೇ 30-31ರಂದು ನವದೆಹಲಿಯಲ್ಲಿ ಮಾತುಕತೆ ನಡೆಯಲಿದೆ ಎಂದು ಸಿಂಧೂ ಜಲ ನಿರ್ವಹಣೆಯ ಪಾಕಿಸ್ತಾನ ಕಮಿಷನರ್ ಸೈಯದ್ ಮುಹಮ್ಮದ್ ಮೆಹರ್ ಅಲಿ ಶಾ ಹೇಳಿದ್ದಾರೆ.
ವಾಘಾ ಗಡಿ ಮುಲಕ ನಿಯೋಗವು ಭಾರತ ಪ್ರವಾಸ ಕೈಗೊಳ್ಳಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.