ರಮಲ್ಲಾ (ವೆಸ್ಟ್ ಬ್ಯಾಂಕ್): ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮದಿನಾಚರಣೆ ಸ್ಮರಣಾರ್ಥ ಪ್ಯಾಲೆಸ್ಟೀನ್ ಅಂಚೆ ಚೀಟಿ ಬಿಡುಗಡೆ ಮಾಡಿ ಗೌರವ ಅರ್ಪಿಸಿದೆ.
ದೂರ ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಇಷಾಕ್ ಸೆಡರ್ ಅವರು ಅಂಚೆ ಚೀಟಿ ಬಿಡುಗಡೆ ಮಾಡಿದರು. ಈ ವೇಳೆ ಪ್ಯಾಲೆಸ್ಟೀನ್ನಲ್ಲಿರುವ ಭಾರತದ ಪ್ರತಿನಿಧಿ ಸುನಿಲ್ ಕುಮಾರ್ ಇದ್ದರು.
ಗಾಂಧೀಜಿ ಬೋಧಿಸಿದ ಮೌಲ್ಯಗಳ ಸ್ಮರಣಾರ್ಥ ಅಂಚೆ ಚೀಟಿ ಹೊರತಂದಿರುವುದಾಗಿ ಸೆಡರ್ ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.