ಕೊಲಂಬೊ: ಶ್ರೀಲಂಕಾಗೆ ಭಾರತ ಸರ್ಕಾರವು ನೀಡಿರುವ ಆರ್ಥಿಕ ನೆರವಿನಲ್ಲಿ 40 ಲಕ್ಷ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕವನ್ನು ಮುದ್ರಿಸಲು ₹ 81.96 ಕೋಟಿ ಬಳಸಿಕೊಳ್ಳಲಾಗಿದೆ ಎಂದು ಭಾರತೀಯ ಹೈಕಮೀಷನ್ ಶನಿವಾರ ತಿಳಿಸಿದೆ.
ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾಗೆ ಭಾರತ ತನ್ನ ನೆರವನ್ನು ಮುಂದುವರೆಸಿಕೊಂಡು ಬಂದಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.