ಸಿಡ್ನಿ: ಸುಮಾರು 14 ಮಂದಿಯ ಸಾವಿಗೆ ಕಾರಣವಾದ ಪ್ರವಾಹ ಪರಿಸ್ಥಿತಿ ಸಿಡ್ನಿಯಲ್ಲಿ ಇದೀಗ ಸುಧಾರಿಸಿದ್ದು, ಮತ್ತೆ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ. ಸಾಮೂಹಿಕಸ್ವಚ್ಛತಾ ಕಾರ್ಯಾಚರಣೆ ಬುಧವಾರ ಆರಂಭಗೊಂಡಿದೆ.
ಎಂಟು ಸಾವಿರ ಸ್ವಯಂ ಸೇವಕರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಲಿಸ್ಮೋರ್ ನಗರದಲ್ಲಿ ಸಂಭವಿಸಿದ ಪ್ರವಾಹದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಬ್ರಿಸ್ಬೇನ್ನಲ್ಲಿ ಸಹ ಪ್ರವಾಹ ಪರಿಸ್ಥಿತಿ ನೆಲೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.