ADVERTISEMENT

Video | ತಪ್ಪು ತಿದ್ದಿಕೊಂಡು ಮುನ್ನಡೆದರೆ ಯಶಸ್ಸು ನಿಶ್ಚಿತ: UPSC ಟಾಪರ್ ಶ್ರುತಿ

ಪ್ರಜಾವಾಣಿ ವಿಶೇಷ
Published 25 ಮೇ 2023, 7:50 IST
Last Updated 25 ಮೇ 2023, 7:50 IST

ಆರನೇ ಯತ್ನದಲ್ಲಿ ಯಶಸ್ಸು ಕಂಡಿರುವ ಶ್ರುತಿ ಯರಗಟ್ಟಿ ಬೆಳಗಾವಿ ಜಿಲ್ಲೆಯ ತಲ್ಲೂರ ಗ್ರಾಮದವರು. ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಯ 2022ನೇ ಸಾಲಿನಲ್ಲಿ 362ನೇ ರ‍್ಯಾಂಕ್‌ ಪಡೆದಿರುವ ಅವರು, ತಪ್ಪು ತಿದ್ದಿಕೊಂಡು ಮುನ್ನಡೆದರೆ ಯಶಸ್ಸು ನಿಶ್ಚಿತ ಎಂದು ಹೇಳುತ್ತಾರೆ. ಪೂರ್ವಭಾವಿ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಅನುಭವಗಳನ್ನು ಅವರು ಇಲ್ಲಿ ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.