ADVERTISEMENT

25 ವರ್ಷಗಳ ಹಿಂದೆ: ಗುರುವಾರ, 6–11–1997

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2022, 19:43 IST
Last Updated 5 ನವೆಂಬರ್ 2022, 19:43 IST
   

ಪಕ್ಷಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ: ರಂಗ ನಿರ್ಧಾರ

ನವದೆಹಲಿ, ನವೆಂಬರ್‌ 5– ಉತ್ತರಪ್ರದೇಶ ವಿದ್ಯಮಾನದಂಥ ‘ಕೀಳು ರಾಜಕೀಯ ತಂತ್ರ’ಕ್ಕೆ ಕಡಿವಾಣ ಹಾಕುವ ಸಲುವಾಗಿ ಪಕ್ಷಾಂತರ ನಿಷೇಧ ಮಸೂದೆಗೆ ತಿದ್ದುಪಡಿ ತರಲು ಸಂಯುಕ್ತ ರಂಗ ಸರ್ಕಾರ ನಿರ್ಧರಿಸಿದೆ. ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಯನ್ನು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲೇ ಮಂಡಿಸಲಾಗುವುದು ಎಂದು ರಂಗದ ವಕ್ತಾರ ಜೈಪಾಲ್‌ ರೆಡ್ಡಿ ಇಂದು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT