ADVERTISEMENT

25 ವರ್ಷಗಳ ಹಿಂದೆ: ವೀರಪ್ಪನ್‌ನಿಂದ ಸಂದೇಶ ಇಲ್ಲ: ಪಟೇಲ್‌ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 15 ಜುಲೈ 2022, 19:30 IST
Last Updated 15 ಜುಲೈ 2022, 19:30 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ವೀರಪ್ಪನ್‌ನಿಂದ ಸಂದೇಶ ಇಲ್ಲ: ಪಟೇಲ್‌ ಸ್ಪಷ್ಟನೆ

ಬೆಂಗಳೂರು, ಜುಲೈ 15– ಒಂಬತ್ತು ಮಂದಿ ಒತ್ತೆಯಾಳುಗಳ ಬಗ್ಗೆ ಕಾಡುಗಳ್ಳ ವೀರಪ್ಪನ್‌ನಿಂದ ಇನ್ನೂ ಯಾವುದೇ ಸಂದೇಶ ಬಂದಿಲ್ಲ ಎಂದು ಮುಖ್ಯಮಂತ್ರಿ ಜೆ.ಎಚ್‌. ಪಟೇಲ್‌ ಅವರು ಇಂದು ಇಲ್ಲಿ ತಿಳಿಸಿದರು.

ಒತ್ತೆಯಾಳುಗಳು ಎಲ್ಲಿದ್ದಾರೆ ಗೊತ್ತಿಲ್ಲ. ಆದರೆ, ಒಂಬತ್ತು ಮಂದಿಯೂ ಸುರಕ್ಷತೆಯಿಂದ ಇದ್ದಾರೆ ಎಂದು ತಿಳಿಸಲಾಗಿದೆ ಎಂದ ಅವರು, ಈ ಮಾಹಿತಿಯ ಮೂಲವನ್ನು ತಿಳಿಸಲು ಬಯಸಲಿಲ್ಲ.

ADVERTISEMENT

ತಮಿಳುನಾಡು ಸರ್ಕಾರದೊಂದಿಗೆ ಈ ವಿಚಾರದಲ್ಲಿ ಸತತವಾಗಿ ಸಂಪರ್ಕವನ್ನು ಇಟ್ಟುಕೊಂಡಿದ್ದು, ‘ಈಗ ವೀರಪ್ಪನ್‌ ಪ್ರತಿಕ್ರಿಯಿಸಬೇಕಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.