ADVERTISEMENT

ಗುರುವಾರ, 5–2–1998: ಜನತಾದಳ ತೊರೆದ ಶಾಣಪ್ಪ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2023, 19:30 IST
Last Updated 4 ಫೆಬ್ರುವರಿ 2023, 19:30 IST
   

l ಜನತಾದಳ ತೊರೆದ ಶಾಣಪ್ಪ

ಬೆಂಗಳೂರು, ಫೆ. 4– ಜನತಾದಳದ ಸಂಸದೀಯ ಮಂಡಲಿಯ ಅಧ್ಯಕ್ಷ, ಮಾಜಿ ಸಚಿವ, ದಲಿತ ಮುಖಂಡ ಹಾಗೂ ವಿಧಾನಪರಿಷತ್‌ ಸದಸ್ಯ ಕೆ.ಬಿ. ಶಾಣಪ್ಪ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಇಂದು ರಾಷ್ಟ್ರೀಯ ನವನಿರ್ಮಾಣ ವೇದಿಕೆ ಸೇರಿದರು.

ಗವಿಗಂಗಾಧರೇಶ್ವರ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ನಡೆದ ಲೋಕಶಕ್ತಿ ಪಕ್ಷದ ಚುನಾವಣಾ ಪ್ರಚಾರ ಉದ್ಘಾಟನಾ ಸಮಾರಂಭದಲ್ಲಿ ಅವರು ವೇದಿಕೆಯನ್ನು ಸೇರಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.