ADVERTISEMENT

25 ವರ್ಷಗಳ ಹಿಂದೆ: ಗುರುವಾರ, ಜೂನ್‌ 27, 1996

​ಪ್ರಜಾವಾಣಿ ವಾರ್ತೆ
Published 26 ಜೂನ್ 2021, 19:45 IST
Last Updated 26 ಜೂನ್ 2021, 19:45 IST
   

ಐವರು ಸಚಿವರ ವಜಾಕ್ಕೆ ಗೌಡರ ಬಣದ ಪಟ್ಟು

ಬೆಂಗಳೂರು, ಜೂನ್‌ 26– ಉಚ್ಚಾಟಿತ ನಾಯಕ ರಾಮಕೃಷ್ಣ ಹೆಗಡೆಯವರ ಬೆಂಬಲಿಗ ಸಚಿವರನ್ನು ಮಂತ್ರಿಮಂಡಲದಿಂದ ವಜಾ ಮಾಡಬೇಕೆಂದು ಬರುತ್ತಿರುವ ಒತ್ತಡಕ್ಕೆ ಮುಖ್ಯಮಂತ್ರಿ ಜೆ.ಎಚ್‌. ಪಟೇಲ್‌ ಮಣಿಯದಿರುವುದರಿಂದಾಗಿ ಜನತಾ ದಳದಲ್ಲಿ ಬಿಕ್ಕಟ್ಟು ಉಲ್ಬಣಗೊಂಡಿದೆ.

ಆದರೆ, ಹೆಗಡೆ ಅವರ ಸಮಾವೇಶದಲ್ಲಿ ಭಾಗವಹಿಸಿದ್ದ ಪಕ್ಷದ ನಾಯಕರ ಹೆಸರುಗಳನ್ನು ಪಟ್ಟಿ ಮಾಡಲಾಗಿದ್ದು, ದೇವೇಗೌಡರ ಒಪ್ಪಿಗೆ ಪಡೆದ ನಂತರ ಅವರನ್ನು ಉಚ್ಚಾಟಿಸುವ ತೀರ್ಮಾನ್ಕಕೆ ಬರಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.