ADVERTISEMENT

25 ವರ್ಷಗಳ ಹಿಂದೆ | ಬುಧವಾರ 12–4–1995

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2020, 15:56 IST
Last Updated 12 ಏಪ್ರಿಲ್ 2020, 15:56 IST

ಸೇತುವೆಯಿಂದ ಬಸ್ಸು ಉರುಳಿ 14 ಬಿಐಟಿ ವಿದ್ಯಾರ್ಥಿಗಳ ಸಾವು

ತುಮಕೂರು: ಏ.11– ತುಮಕೂರಿಗೆ ಸಮೀಪದ ದೇವರ ಹೊಸಹಳ್ಳಿ ಸೇತುವೆ ಬಳಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ 14 ಮಂದಿ ಸತ್ತಿದ್ದಾರೆ. ಪ್ರವಾಸದಿಂದ ಹಿಂತಿರುಗುತ್ತಿದ್ದ ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ಸೊಂದು ಸೇತುವೆ ಮೇಲಿಂದ ಕೆಳಗಿನ ರೈಲು ಹಳಿಗಳ ಮೇಲೆ ಮೂರು ಉರುಳು ಉರುಳಿ ಸ್ಥಳದಲ್ಲೇ ಆರು ಮಂದಿ ಮರಣ ಹೊಂದಿದರು. ಉಳಿದವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT