ADVERTISEMENT

25 ವರ್ಷಗಳ ಹಿಂದೆ: ಗುರುವಾರ, 13–11–1997

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2022, 19:45 IST
Last Updated 12 ನವೆಂಬರ್ 2022, 19:45 IST
   

ಬೆಂಗಳೂರು ತಿರುಪತಿ ಮಧ್ಯೆ ನೇರ ವಿಮಾನ ಸಂಚಾರ
ಬೆಂಗಳೂರು, ನವೆಂಬರ್ 12–
ನಗರದ ವಿಮಾನ ನಿಲ್ದಾಣವನ್ನು 50 ಲಕ್ಷ ರೂಪಾಯಿ ವೆಚ್ಚದಲ್ಲಿ ಆಧುನೀಕರಣಗೊಳಿಸುವುದರ ಜೊತೆಗೆ ವಿಸ್ತರಿಸಲಾಗುವುದೆಂದು ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಹಾಗೂ ವಿಮಾನ ಸಂಚಾರ ಸಾರಿಗೆ ಸಚಿವೆ ಡಾ. ಸರೋಜಿನಿ ಮಹಿಷಿ ಅವರು ಇಂದು ಇಲ್ಲಿ ಪ್ರಕಟಿಸಿದರು. ದೇಶದ ಪ್ರಸಿದ್ಧ ಯಾತ್ರಾ ಸ್ಥಳವಾದ ಏಳು ಬೆಟ್ಟದ ತಿರುಪತಿ ಹಾಗೂ ನಗರದ ನಡುವೆ ಸಂಪರ್ಕವನ್ನು ಬೆಳಿಗ್ಗೆ ಎಚ್‌.ಎ.ಎಲ್‌ ವಿಮಾನ ನಿಲ್ದಾಣದ ಬಳಿ ಟೇಪ್‌ ಕತ್ತರಿಸುವ ಮೂಲಕ ಉದ್ಘಾಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.