ADVERTISEMENT

25 ವರ್ಷಗಳ ಹಿಂದೆ: ಗುರುವಾರ 11.7.1996

​ಪ್ರಜಾವಾಣಿ ವಾರ್ತೆ
Published 10 ಜುಲೈ 2021, 19:30 IST
Last Updated 10 ಜುಲೈ 2021, 19:30 IST
   

ತಮಿಳುನಾಡಿಗೆ ನೀರು: ಖಂಡನೆ

ಬೆಂಗಳೂರು, ಜುಲೈ 10– ತಮಿಳುನಾಡಿಗೆ ಐದು ಟಿಎಂಸಿ ಕಾವೇರಿ ನೀರು ಬಿಟ್ಟ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸುವ ಹಾಗೂ ತಕ್ಷಣವೇ ನೀರು ಬಿಡುವುದನ್ನು ನಿಲ್ಲಿಸುವಂತೆ ಆಗ್ರಹಿಸುವ ನಿರ್ಣಯವನ್ನು ವಿರೋಧ ಪಕ್ಷಗಳು ಇಂದು ವಿಧಾನಸಭೆಯಲ್ಲಿ ಮಂಡಿಸಿದವು.

‘ಪ್ರಧಾನಿ ಎಚ್‌.ಡಿ. ದೇವೇಗೌಡರನ್ನು ತೃಪ್ತಿಪಡಿಸಲು ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಟ್ಟಿದೆ’ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ನೇರವಾಗಿ ಆರೋಪಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.