ADVERTISEMENT

50 ವರ್ಷಗಳ ಹಿಂದೆ: ಭಾನುವಾರ, 27–12–1970

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2020, 18:21 IST
Last Updated 26 ಡಿಸೆಂಬರ್ 2020, 18:21 IST
   

ಮಹಾಜನ್ ವರದಿ ಜಾರಿಗೆ ತರುವ ವಿಧೇಯಕಕ್ಕೆ ಒತ್ತಾಯ
ಬೆಂಗಳೂರು, ಡಿ 26:ಮಹಾಜನ್ ವರದಿಯ ಎಲ್ಲಾ ಶಿಫಾರಸುಗಳನ್ನು ಜಾರಿಗೆ ತರುವ ವಿಧೇಯಕವೊಂದನ್ನು ‘ಈಗಲಾದರೂ’ ಸಂಸತ್ತಿನ ಮುಂದೆ ಮಂಡಿಸಿ, ಮಂಜೂರು ಮಾಡಿಸಬೇಕು ಎಂದು ಮೈಸೂರು ವಿಧಾನಸಭೆಯು ಇಂದು ರಾತ್ರಿ ಕೇಂದ್ರವನ್ನು ಒತ್ತಾಯ ಮಾಡಿತು.

ಚಳವಳಿ ನಡೆಸುತ್ತಿರುವ ಜನರು ಪ್ರತ್ಯೇಕವಾಗಿ ಯುವಜನರು, ಚಳವಳಿಯ ಚಟುವಟಿಕೆಗಳನ್ನು ನಿಲ್ಲಿಸಬೇಕೆಂದು ಕರೆ ನೀಡಿರುವ ನಿರ್ಣಯವು, ಈ ಕ್ರಮಗಳು ಸೊತ್ತು ಮತ್ತು ಪ್ರಾಣಹಾನಿಗೆ ಮಾತ್ರ ಕಾರಣವಲ್ಲ. ನಾವು ಸಾಧಿಸಬೇಕೆಂದಿರುವ ಗುರಿಗೂ ಬಾಧಕ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT