ಕಾವೇರಿ ಜಲವಿವಾದ: ಮೊಕದ್ದಮೆ ವಾಪಸಿಗೆ ತಮಿಳುನಾಡು ನಿರ್ಧಾರ
ಮದರಾಸು, ಜೂನ್ 4 – ಕಾವೇರಿ ಜಲವಿವಾದದ ಬಗ್ಗೆ ಈಚೆಗೆ ತಮಿಳುನಾಡು, ಮೈಸೂರು ಮತ್ತು ಕೇರಳ ರಾಜ್ಯಗಳ ಮುಖ್ಯಮಂತ್ರಿಗಳ ನಡುವೆ ದೆಹಲಿಯಲ್ಲಿ ಒಪ್ಪಂದವಾದ ಕಾರಣ, ತಮಿಳುನಾಡು ಸರ್ಕಾರವು ಸುಪ್ರೀಂಕೋರ್ಟು ಮುಂದೆ ಇರುವ ತನ್ನ ಮೊಕದ್ದಮೆಯನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿದೆ.
ವಿಧಾನ ಸಭೆ ಪಕ್ಷಗಳ ನಾಯಕರ ಸಭೆಯಲ್ಲಿ ಇಂದು ಈ ನಿರ್ಧಾರ ಕೈಗೊಳ್ಳಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.