ADVERTISEMENT

ಪ್ರಜಾವಾಣಿಯಲ್ಲಿ 50 ವರ್ಷಗಳ ಹಿಂದೆ: ಸೋಮವಾರ, 8–1–1973

​ಪ್ರಜಾವಾಣಿ ವಾರ್ತೆ
Published 7 ಜನವರಿ 2023, 19:45 IST
Last Updated 7 ಜನವರಿ 2023, 19:45 IST
   

ಕೊಂಕಣ ರೈಲ್ವೆ ನಿರ್ಮಾಣ ಯೋಜನೆಗೆ ಕೇಂದ್ರದ ಒಪ್ಪಿಗೆ

ಔರಂಗಾಬಾದ್‌, ಜನವರಿ 7– ಅಭಾವ ಪರಿಹಾರ ಕಾಮಗಾರಿ ಯಾಗಿ ಕೊಂಕಣ ರೈಲ್ವೆ ಯೋಜನೆ ಆರಂಭಿಸುವುದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ಪ್ರಧಾನಮಂತ್ರಿ ಇಂದಿರಾ ಗಾಂಧಿ ಅವರು ಅಭಾವ ಪ್ರದೇಶಗಳಿಗೆ ಹೆಲಿಕಾಪ್ಟ ರಿನಲ್ಲಿ ಸಂಚರಿಸಿ ಕ್ಷಿಪ್ರ ಭೇಟಿ ನೀಡಿದ ಸಂದರ್ಭದಲ್ಲಿ 2,000 ಜನ ಸಂಖ್ಯೆಯ ಆಚೆಗಾವ್‌ನಲ್ಲಿ ಐದು ಮಿನಿಟುಗಳ ಭಾಷಣ ಮಾಡಿದಾಗಲೂ ರೈಲ್ವೆ ಕಾಮಗಾರಿ ವಿಚಾರ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.