ADVERTISEMENT

50 ವರ್ಷಗಳ ಹಿಂದೆ: ಸಚಿವ ರಂಗನಾಥ್‌ ಕಾರಿನ ಮೇಲೆ ಹಲ್ಲೆ; ಅಧಿಕಾರಿಗಳಿಗೆ ಪೆಟ್ಟು

ಭಾನುವಾರ, 28 ಏಪ್ರಿಲ್ 1974

ಪ್ರಜಾವಾಣಿ ವಿಶೇಷ
Published 27 ಏಪ್ರಿಲ್ 2024, 19:30 IST
Last Updated 27 ಏಪ್ರಿಲ್ 2024, 19:30 IST
   

ಸಚಿವ ರಂಗನಾಥ್‌ ಕಾರಿನ ಮೇಲೆ ಹಲ್ಲೆ: ಅಧಿಕಾರಿಗಳಿಗೆ ಪೆಟ್ಟು

ಬೆಂಗಳೂರು, ಏ. 27– ಇಂದು ಇಲ್ಲಿಗೆ 22 ಮೈಲಿ ದೂರದ ಕಲ್ಲಡ್ಕದಲ್ಲಿ ಆಹಾರ ಧಾನ್ಯ ಸಾಗಣೆ ನಿರ್ಬಂಧದ ವಿರುದ್ಧ ಪ್ರದರ್ಶನ ನಡೆಸಿದ ಜನಸಂಘ ಸ್ವಯಂಸೇವಕರು ಹಿಂಸಾಕೃತ್ಯಗಳಲ್ಲಿ ತೊಡಗಿ ಪುತ್ತೂರಿನಿಂದ ಬರುತ್ತಿದ್ದ ಸಾರಿಗೆ ಸಚಿವ ಕೆ.ಎಚ್‌. ರಂಗನಾಥ್‌ ಅವರ ಕಾರಿನ ಮೇಲೆ ಕಲ್ಲು ತೂರಿ ಹಲ್ಲೆ ನಡೆಸಿದರು.‌

ಕಲ್ಲುತೂರಾಟದಿಂದ ಕಾರಿನ ಗಾಜು ನುಚ್ಚು ನೂರಾಗಿದ್ದು, ಸಚಿವ ರಂಗನಾಥ್‌ ಆಶ್ಚರ್ಯಕರ ರೀತಿಯಲ್ಲಿ ಅಪಾಯದಿಂದ ಪಾರಾದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.