ADVERTISEMENT

50 ವರ್ಷಗಳ ಹಿಂದೆ| 12-4-1970

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2020, 19:53 IST
Last Updated 11 ಏಪ್ರಿಲ್ 2020, 19:53 IST

ಮಹಾರಾಷ್ಟ್ರ ನಾಯಕರ ಒತ್ತಾಯದ ಬಗ್ಗೆ ಮುಖ್ಯಮಂತ್ರಿ ಕಳವಳ

ಬೆಂಗಳೂರುಏ11– ಗಡಿ ಸಮಸ್ಯೆಯ ಬಗ್ಗೆ ಮಹಾರಾಷ್ಟ್ರದ ಸಂಸತ್‌ ಸದಸ್ಯರು ಮತ್ತು ವಿರೋಧ ಪಕ್ಷದ ನಾಯಕರು ಪ್ರಧಾನಿಯವರ ಮೇಲೆ ಒತ್ತಾಯ ಹೇರುತ್ತಿರುವುದರ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ, ಮುಖ್ಯಮಂತ್ರಿಗಳು ಶ್ರೀಮತಿ ಇಂದಿರಾ ಗಾಂಧಿಯವರಿಗೆ ಪತ್ರ ಬರೆದಿದ್ದಾರೆ.

’ಮೈಸೂರಿನ ಹಿತಕ್ಕೆ ಧಕ್ಕೆ ತರುವ ಯಾವುದೇ ತುರ್ತು ನಿರ್ಧಾರಕ್ಕೆ ಬರಬಾರದು’ ಎಂದು ಶ್ರೀ ವೀರೇಂದ್ರ ಪಾಟೀಲರು ಪತ್ರದಲ್ಲಿ ವಿನಂತಿಸಿದ್ದಾರೆ.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.