ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯ ಆಗದಂತೆ ಕ್ರಮ
ಮಂಡ್ಯ, ಮೇ 30– ‘ರಾಜ್ಯಕ್ಕೆ ಬರಬೇಕಾಗಿರುವ ಕಾವೇರಿ ನೀರಿನ ಒಂದು ತೊಟ್ಟುಗಾದರೂ ಅನ್ಯಾಯವಾಗುವ ಯಾವುದೇ ಇತ್ಯರ್ಥ್ಯಕ್ಕೆ ತಾವು ಭಾಗಿಯಾವುದಿಲ್ಲ’ ಎಂದು ಮಂಡ್ಯದ ರೈತರಿಗೆ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರು ಇಂದು ಭರವಸೆ ನೀಡಿದರು.
‘ಈ ವಿವಾದವನ್ನು ಶಾಂತಯುತವಾಗಿಯೇ ತಮಿಳುನಾಡು ಮತ್ತು ಕೇರಳ ರಾಜ್ಯಗಳೊಂದಿಗೆ ಇತ್ಯರ್ಥ ಪಡಿಸಿಕೊಳ್ಳಬೇಕು ಎಂಬುದು ನಮ್ಮ ಉದ್ದೇಶವಾಗಿದೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.