ADVERTISEMENT

50 ವರ್ಷಗಳ ಹಿಂದೆ: ಸೋಮವಾರ, ಜನವರಿ 15, 1973

​ಪ್ರಜಾವಾಣಿ ವಾರ್ತೆ
Published 14 ಜನವರಿ 2023, 19:31 IST
Last Updated 14 ಜನವರಿ 2023, 19:31 IST
   

ಶಿವಮೊಗ್ಗ, ಜ. 14– ಶಿವಮೊಗ್ಗದಲ್ಲಿ ಮಲೆನಾಡು ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಒತ್ತಾಯಪಡಿಸುವ ನಿರ್ಣಯವನ್ನು ಶಿವಮೊಗ್ಗದಲ್ಲಿ ನಡೆದ ರಾಜ್ಯ ಶಿಕ್ಷಕರ ಸಮ್ಮೇಳನದಲ್ಲಿ ಇಂದು ಸರ್ವಾನುಮತದಿಂದ ಅಂಗೀಕರಿಸಲಾಯಿತು.

ಕೇಂದ್ರ ಪ್ರವಾಸೋದ್ಯಮ ಖಾತೆ ಸಚಿವ ಡಾ. ಸರೋಜಿನಿ ಮಹಿಷಿ ಅವರು ಸಮಾರೋಪ ಭಾಷಣ ಮಾಡಿದರು. ವಿದ್ಯಾ ಇಲಾಖೆ ಡೈರೆಕ್ಟರ್‌ ಮರಿರಾಜ್‌ ಅವರು ಅಧ್ಯಕ್ಷತೆ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT