ADVERTISEMENT

ಪ್ರಜಾವಾಣಿ 50 ವರ್ಷದ ಹಿಂದೆ| ಭಾನುವಾರ, 25 ಮಾರ್ಚ್‌ 1973

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2023, 19:30 IST
Last Updated 24 ಮಾರ್ಚ್ 2023, 19:30 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಪ್ರಸಕ್ತ ಅಧಿವೇಶನದಲ್ಲೇ ಭೂ ಸುಧಾರಣೆ ಶಾಸನ

ಬೆಂಗಳೂರು, ಮಾರ್ಚ್‌ 24– ವಿಧಾನಮಂಡಲದ ಈ ಅಧಿವೇಶನದಲ್ಲೇ ಭೂ ಸುಧಾರಣೆ ವಿಧೇಯಕವನ್ನು ಮಂಡಿಸಿ, ಕಾನೂನು ಆಗುವಂತೆ ಮಾಡಲು ಪ್ರಯತ್ನಿಸುವುದಾಗಿ ಕಂದಾಯ ಸಚಿವ ಶ್ರೀ ಎನ್‌.ಹುಚ್ಚಮಾಸ್ತಿಗೌಡ ಅವರು ಇಂದು ವಿಧಾನ ಪರಿಷತ್ತಿನಲ್ಲಿ ಭರವಸೆ ನೀಡಿದರು.

ಸಂಯುಕ್ತ ಪರಿಶೀಲಕ ಸಮಿತಿ ವಿಧೇಯಕದ ಬಗ್ಗೆ ಶೀಘ್ರವೇ ವರದಿ ಸಲ್ಲಿಸುವ ನಿರೀಕ್ಷೆಯನ್ನು ಅವರು ವ್ಯಕ್ತಪಡಿಸಿದರು.

ADVERTISEMENT

ಧನವಿನಿಯೋಗ ವಿಧೇಯಕದ ಮೇಲಿನ ಚರ್ಚೆಗೆ ಸಚಿವರು ಉತ್ತರ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.