
ಪ್ರಜಾವಾಣಿ ವಾರ್ತೆ
ನವದೆಹಲಿ, ಅ.18– ಟಾಡಾ ಕೈದಿ ಗಳನ್ನು ಬಿಡುಗಡೆ ಮಾಡುವ ಮುನ್ನ ಅದರ ಪರಿಣಾಮಗಳ ಬಗ್ಗೆ ಸರ್ಕಾರ ಏನು ಯೋಚನೆ ಮಾಡಿದೆ ಮತ್ತು ಕೈದಿಗಳನ್ನು ಬಿಡುಗಡೆ ಮಾಡಿದ ನಂತರ ರಾಜಕುಮಾರ್ ಅವರನ್ನು ವೀರಪ್ಪನ್ ಬಿಡುಗಡೆ ಮಾಡಲಿದ್ದಾನೆ ಎಂಬ ಖಾತರಿ ಏನಿದೆ?.
ಸುಪ್ರೀಂಕೋರ್ಟ್ ಇಂದು ಈ ಎರಡು ಮುಖ್ಯ ಪ್ರಶ್ನೆಗಳನ್ನು ಎತ್ತಿ ಅದಕ್ಕೆ ಕರ್ನಾಟಕ ಸರ್ಕಾರದಿಂದ ಸ್ಪಷ್ಟೀಕರಣ ಬಯಸಿತು. ‘ಆತ ಹೊಸ ಬೇಡಿಕೆ ಸಲ್ಲಿಸಿರುವ ವರದಿಗಳಿವೆ, ನಿಜವೇ?’ ಎಂದೂ ಪ್ರಶ್ನಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.