ADVERTISEMENT

ಅನಾಹುತ ಸೂಚಕ...

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2018, 19:30 IST
Last Updated 3 ಏಪ್ರಿಲ್ 2018, 19:30 IST

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಶಿವಮೊಗ್ಗದಲ್ಲಿ ಮಾತನಾಡುತ್ತ, ‘ರಾಜ್ಯದಲ್ಲಿ ಬಿಜೆಪಿ ಸುನಾಮಿ ಎದ್ದಿದೆ’ (ಪ್ರ.ವಾ., ಮಾ. 27) ಎಂದಿದ್ದು ಸರಿಯಷ್ಟೆ. ಸುನಾಮಿ ಬಂದರೆ ಜನಸಾಮಾನ್ಯರಿಗೆ ತೊಂದರೆಗಳೇ ಹೆಚ್ಚು ಎಂಬ ಸಣ್ಣ ತಿಳಿವಳಿಕೆಯೂ ಇವರಿಗೆ ಇಲ್ಲದಿರುವುದು ಪರಮಾಶ್ಚರ್ಯ!

ಪ್ರಕಾಶ್ ಎಚ್.ಆರ್., ಹೊಸನಗರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT