ADVERTISEMENT

ಆರ್ಥಿಕ ನೆರವಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2012, 19:30 IST
Last Updated 12 ಮಾರ್ಚ್ 2012, 19:30 IST

ನನ್ನ ಮಗ ವೆಂಕಟೇಶ (3 ವರ್ಷ) ಶ್ವಾಸನಾಳದ ತೊಂದರೆಯಿಂದ ಬಳಲುತ್ತಿದ್ದಾನೆ. ಟ್ರಕಿಯೊಸ್ಟಮಿ ನೆರವಿನಿಂದ ಉಸಿರಾಡುತ್ತಿದ್ದಾನೆ. ನಾರಾಯಣ ಹೃದಯಾಲಯದ ವೈದ್ಯರು ಅವನಿಗೆ ಶಸ್ತ್ರಚಿಕಿತ್ಸೆ ಅಗತ್ಯವಿದ್ದು, ಅದಕ್ಕೆ 3 ಲಕ್ಷ ರೂ ಖರ್ಚಾಗುತ್ತದೆ ಎಂದು ತಿಳಿಸಿದ್ದಾರೆ. ಕೂಲಿ ಮಾಡಿ ಜೀವನ ನಡೆಸುತ್ತಿರುವ ನನಗೆ ಇಷ್ಟು ಹಣ ಹೊಂದಿಸುವ ಶಕ್ತಿ ಇಲ್ಲ. ಸಹೃದಯರು ಆರ್ಥಿಕ ನೆರವು ನೀಡಲು ಮನವಿ. ಹಣವನ್ನು ವಿಜಯನಗರದ ವಿಜಯಾ ಬ್ಯಾಂಕ್ ಖಾತೆ ನಂ. 122001010020295- ಇಲ್ಲಿಗೆ ಜಮಾ ಮಾಡಬೇಕೆಂದು ವಿನಂತಿಸುತ್ತೇನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.