ರಾಮಕೃಷ್ಣ ಹೆಗಡೆಯವರು ಹಿಂದೆ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಸಾಹಿತ್ಯ, ಸಾಂಸ್ಕೃತಿಕ ಅಕಾಡೆಮಿಗಳು ಅಧ್ಯಕ್ಷರಿಲ್ಲದೇ ಸ್ಥಗಿತಗೊಂಡಿದ್ದಾಗ, ಹಾ.ಮಾ. ನಾಯಕರು ‘ಪ್ರಜಾವಾಣಿ’ಗೆ ಬರೆಯುತ್ತಿದ್ದ ತಮ್ಮ ಅಂಕಣದಲ್ಲಿ ಹೀಗೆ ಬರೆದಿದ್ದರು: ಅಕಾಡೆಮಿಗಳು ನಿರ್ಜೀವವಾಗಿವೆ. ಇದರ ಬಗ್ಗೆ ಮುಖ್ಯಮಂತ್ರಿಗಳನ್ನು ಕೇಳಿದರೆ, ಅವರು ದೊಡ್ಡದಾಗಿ ನಗುತ್ತಾರೆ. ಅವರ ನಗು ತುಂಬಾ ಪ್ರಸಿದ್ಧ ಎಂದು.
ಇತಿಹಾಸ ಒಮ್ಮೊಮ್ಮೆ ಮರುಕಳಿಸುತ್ತದೆ ಎಂಬುದಕ್ಕೆ ಇದೂ ಒಂದು ನಿದರ್ಶನವೇ?
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.