ಜಯನಗರದ ಮಾಧವನ್ ಉದ್ಯಾನದ ಪೂರ್ವ ಭಾಗದ ಪ್ರವೇಶ ದ್ವಾರದ ಬಳಿ ಮರದ ಒಣ ಎಲೆಗಳ ರಾಶಿ ಬಿದ್ದಿದ್ದು, ಬಿಡಾಡಿ ದನಕರುಗಳ ವಾಸಸ್ಥಾನವಾಗಿದೆ. ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದ್ದರೂ ಕ್ರಮ ಕೈಗೊಂಡಿಲ್ಲ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಇನ್ನಾದರೂ ಅಧಿಕಾರಿಗಳು ಕ್ರಮಕೈಗೊಂಡು ಉದ್ಯಾನವನ್ನು ಸ್ವಚ್ಛವಾಗಿಡಲು ಮನವಿ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.