ADVERTISEMENT

ಉಪನ್ಯಾಸಕರ ನೇಮಕ: ಆಶಾಕಿರಣ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 8 ಸೆಪ್ಟೆಂಬರ್ 2013, 19:49 IST
Last Updated 8 ಸೆಪ್ಟೆಂಬರ್ 2013, 19:49 IST

ಉನ್ನತ ಶಿಕ್ಷಣ ಸಚಿವರು ಇತ್ತೀಚೆಗೆ ಪದವಿ ಕಾಲೇಜು ಉಪನ್ಯಾಸಕರ ಹುದ್ದೆಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದು ಹೇಳಿರುವುದು ಸ್ವಾಗತಾರ್ಹ ಬೆಳವಣಿಗೆ. ಪದವಿ ಕಾಲೇಜು ಉಪನ್ಯಾಸಕರಂತಹ ಅತ್ಯುನ್ನತ ಹುದ್ದೆಗಳು ಕೆ.ಪಿ.ಎಸ್.ಸಿ.ಯ ಭ್ರಷ್ಟಾಚಾರಪೂರಿತ ನೇಮಕಾತಿಯಿಂದ ನಮ್ಮಂತಹ ಸಾಮಾನ್ಯ ವರ್ಗದವರಿಗೆ ಗಗನಕುಸುಮವಾಗಿದ್ದವು.

ಈಗ ಆರ್.ವಿ. ದೇಶಪಾಂಡೆಯವರ ಹೇಳಿಕೆ ನಮ್ಮಂತಹ ಅನೇಕ ಸ್ನಾತಕೋತ್ತರ ಪದವೀಧರರಲ್ಲಿ ಹೊಸ ಆಶಾಕಿರಣ ಮೂಡಿಸಿದೆ. ಈ ನಿರ್ಧಾರದಿಂದ ಸರ್ಕಾರ ಯಾವುದೇ ಕಾರಣಕ್ಕೂ ಹಿಂದೆ ಸರಿಯಬಾರದು.
-ಧನಂಜಯಮೂರ್ತಿ ಜಿ.ಎನ್., ಕೆ. ಗೊಲ್ಲರಹಳ್ಳಿ, ಕಡೂರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT