ADVERTISEMENT

ಕಡೂರಿನಲ್ಲಿ ಇಂಟರ್‌ಸಿಟಿ ರೈಲು ನಿಲುಗಡೆ ಆಗಲಿ

​ಪ್ರಜಾವಾಣಿ ವಾರ್ತೆ
Published 24 ಜನವರಿ 2011, 19:30 IST
Last Updated 24 ಜನವರಿ 2011, 19:30 IST

ಶಿವಮೊಗ್ಗ-ಮೈಸೂರು ಇಂಟರ್‌ಸಿಟಿ ರೈಲು ಪ್ರಾರಂಭ ಆಗಿರುವುದು ಎರಡೂ ಜಿಲ್ಲೆಗಳ ಹಾಗೂ ಹಾಸನ ಚಿಕ್ಕಮಗಳೂರು ಜಿಲ್ಲೆಗಳ ಜನತೆಗೆ ಅತ್ಯಂತ ಸಂತಸದ ವಿಷಯ.ಆದರೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ರೈಲು ನಿಲ್ದಾಣದಲ್ಲಿ ನಿಲುಗಡೆ ಇಲ್ಲದಿರುವುದು ಅತ್ಯಂತ ವಿಷಾದನೀಯ.ಆದ್ದರಿಂದ ರೈಲ್ವೆ ಇಲಾಖೆ ಕಡೂರಿನಿಂದ ಜನರು ಹೆಚ್ಚಾಗಿ ಪ್ರಯಾಣ ಮಾಡುವುದನ್ನು ಗಮನಿಸಿ ರೈಲು ನಿಲುಗಡೆ ವ್ಯವಸ್ಥೆ ಮಾಡಬೇಕೆಂದು ಕೋರುತ್ತೇನೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.