ADVERTISEMENT

ಕರುಣೆ ತೋರಲಿ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2017, 19:30 IST
Last Updated 30 ಅಕ್ಟೋಬರ್ 2017, 19:30 IST

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಪರಿಸ್ಥಿತಿ ನೆರೆ ರಾಜ್ಯಗಳ ಅತಿಥಿ ಉಪನ್ಯಾಸಕರಿಗಿಂತ ತುಂಬಾ ಘೋರವಾಗಿದೆ. ಮೂರು ತಿಂಗಳಿಗೊಮ್ಮೆ ಅಥವಾ ನಾಲ್ಕು ತಿಂಗಳಿಗೊಮ್ಮೆ ಸಂಬಳ ಸಿಗುತ್ತದೆ.

ಸಂಸಾರ ನಿಭಾಯಿಸುವುದು ಕಷ್ಟವಾಗಿದೆ. ಕಾಯಂ ಬೋಧಕರಿಗೆ ಯುಜಿಸಿ ವೇತನ ಹೆಚ್ಚು ಮಾಡಿರುವುದು ಸಂತಸದ ವಿಷಯ. ಇದೇ ರೀತಿ ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ ಕರುಣೆ ತೋರಲಿ.
–ರಾಹುಲ್ ದೇವ್. ಎಸ್., ನಂಜನಗೂಡು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT