ADVERTISEMENT

ಕಸ ತೆರವುಗೊಳಿಸಿ

ಕುಂದು ಕೊರತೆ

​ಪ್ರಜಾವಾಣಿ ವಾರ್ತೆ
Published 25 ಜುಲೈ 2016, 19:30 IST
Last Updated 25 ಜುಲೈ 2016, 19:30 IST

ಸುಲ್ತಾನ್‌ಪಾಳ್ಯ ದಿಣ್ಣೂರು ಮುಖ್ಯರಸ್ತೆಯಲ್ಲಿರುವ ಪುಷ್ಪಾಂಜಲಿ ಚಿತ್ರಮಂದಿರದ ಬಳಿ ಪ್ಲಾಸ್ಟಿಕ್‌ ತ್ಯಾಜ್ಯವನ್ನು ಸುಡುವುದು ದಿನನಿತ್ಯದ ವಿದ್ಯಮಾನ ಎನಿಸಿದೆ. ರಸ್ತೆಬದಿಯಲ್ಲಿ ಸುರಿದಿರುವ ಕಸದಿಂದ ಕೆಟ್ಟ ವಾಸನೆ ಹೊಮ್ಮುತ್ತಿದೆ. ಓಡಾಡುವುದೇ ಕಷ್ಟವಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.