ADVERTISEMENT

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2012, 19:30 IST
Last Updated 8 ಅಕ್ಟೋಬರ್ 2012, 19:30 IST

ವಿದ್ಯಾಮಾನ್ಯನಗರ, ಓಂಕಾರನಗರ ಹಾಗೂ  ರಾಘವೇಂದ್ರನಗರದಲ್ಲಿ ಕುಡಿಯುವ ನೀರು ಕೊಂಡುಕೊಳ್ಳಬೇಕಾದ ಅನಿವಾರ್ಯತೆ ಇದೆ. ಬೆಲೆ ಏರಿಕೆಯ ಈ ದಿನಗಳಲ್ಲಿ ಕೆಲ ಬಡ ನಿವಾಸಿಗಳು ನೀರು ಕೊಂಡು ಜೀವಿಸುವುದಾದರೂ ಹೇಗೆ? ಬಿಬಿಎಂಪಿ ಅಧಿಕಾರಿಗಳು ಮೊದಲಿನಂತೆ ವಾರಕ್ಕೆರಡು ಸಲ ನೀರು ಸರಬರಾಜು ಮಾಡುವ ಏರ್ಪಾಡು ಮಾಡಲು ಬೇಡಕೊಳ್ಳುತ್ತೇನೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.