ಖಾಲಿ ಇರುವ ಗ್ರಾಮಲೆಕ್ಕಾಧಿಕಾರಿ ಹುದ್ದೆಗಳಿಗೆ ರಾಜ್ಯ ಸರ್ಕಾರ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ನೇಮಕ ಪ್ರಕ್ರಿಯೆಯ ಒಂದು ವಿಪರ್ಯಾಸವೆಂದರೆ ನೇಮಕಾತಿಯ ಅರ್ಹತೆಗೆ ಕೇವಲ ಪಿಯು ಅರ್ಹತೆಯನ್ನು ಮಾತ್ರ ಮಾನದಂಡವನ್ನಾಗಿ ಬಳಸಿಕೊಳ್ಳುತ್ತಿದೆ.
ಈ ನೇಮಕಾತಿಗೂ ಏಕೆ ಸಿ.ಇ.ಟಿ. ಪರಿಕ್ಷೆಯನ್ನು ನಡೆಸಬಾರದು. ಈ ಬಗ್ಗೆ ರಾಜ್ಯ ಸರ್ಕಾರ ಗಮನ ಹರಿಸಬೇಕಾದ ಅಗತ್ಯವಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.