ADVERTISEMENT

ಜಾನುವಾರುಗಳತ್ತ ಸ್ವಲ್ಪ ನೋಡಿ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2012, 19:30 IST
Last Updated 3 ಅಕ್ಟೋಬರ್ 2012, 19:30 IST

ಮಳೆ ಸಂಪೂರ್ಣ ಕೈಕೊಟ್ಟಿದ್ದರಿಂದ ಜಾನುವಾರುಗಳು ಬದುಕುವುದು ದುಸ್ತರವಾಗಿದೆ. ಸರ್ಕಾರದ ಗೋಶಾಲೆಗಳಲ್ಲಿ ಬರಡು ದನಗಳೊಂದಿಗೆ ಆಡಳಿತ ಹಾಗೂ ವಿರೋಧ ಪಕ್ಷದವರ ಮಿರಿಮಿರಿ ಮಿಂಚುವ ಚಿತ್ರಗಳನ್ನು ನಿತ್ಯ ನೋಡುತ್ತೇವೆ. ಆದರೆ ಎಲ್ಲಿಯೂ ಸಮರ್ಪಕವಾದ ಗೋಶಾಲೆಗಳಿಲ್ಲ. ಇದ್ದರೂ ಅಸಮರ್ಪಕ.  ಮೂಕ ಪ್ರಾಣಿಗಳ ದಯನೀಯ ಸ್ಥಿತಿ ನೋಡಲಾಗದು. ಅದಕ್ಕೊಂದು ಪರಿಹಾರ ಹುಡುಕಬೇಕಾಗಿದೆ. 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.