ADVERTISEMENT

ನೀರಿಗೆ ಪರದಾಟ

ಕೆ.ಆರ್.ರಾಘವೇಂದ್ರ ರಾವ್, ವಿದ್ಯಾಮಾನ್ಯನಗರ
Published 7 ಜನವರಿ 2013, 19:59 IST
Last Updated 7 ಜನವರಿ 2013, 19:59 IST

ವಿದ್ಯಾಮಾನ್ಯ ನಗರದಲ್ಲಿ ಕುಡಿಯುವ ನೀರಿಗೆ ಪರದಾಟ ಇಂದು ನಿನ್ನೆಯ ಸಮಸ್ಯೆಯಲ್ಲ. ನೋಡುವವರಿಗೆ ಚೆಲ್ಲಾಟ. ಈ ದುರ್ಭಿಕ್ಷ ಕಾಲದಲ್ಲಿ ಹೊಟ್ಟೆ ತುಂಬಿಸಿಕೊಳ್ಳುವುದೇ ಕಷ್ಟವಿರುವಾಗ ಇನ್ನೆಷ್ಟು ದಿನ ಹೆಚ್ಚು ಹಣ ಕೊಟ್ಟು ಖಾಸಗಿಯವರಿಂದ ಕುಡಿಯುವ ನೀರು ಪಡೆಯಬೇಕೋ ತಿಳಿಯದಾಗಿದೆ.

ಸಂಬಂಧಪಟ್ಟವರು ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಬೇಕೆಂದು ಮನವಿ.




 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.