ನಮ್ಮ ಹಳ್ಳಿಗೆ ಅಗತ್ಯ ಸಂಖ್ಯೆಯಲ್ಲಿ ಬಸ್ಗಳು ಬರುತ್ತಿಲ್ಲ. ಮೊದಲ ಬಸ್ ಬೆಳಿಗ್ಗೆ 6.30ಕ್ಕೆ ಹೊರಟುಹೋಗುತ್ತದೆ. ಬೆಳಿಗ್ಗೆ 8 ಗಂಟೆ ವೇಳೆಗೆ ಒಂದು ಬಸ್ ಬರುವಂತಾದರೆ ನಮಗೆ ಅನುಕೂಲವಾಗುತ್ತದೆ.
ಬಸ್ ಕೊರತೆಯಿಂದಾಗಿ ಕಾಲೇಜು ವಿದ್ಯಾರ್ಥಿಗಳು ಸಕಾಲಕ್ಕೆ ಶಿಕ್ಷಣ ಸಂಸ್ಥೆಗಳನ್ನು ತಲುಪಲು ಆಗುತ್ತಿಲ್ಲ. ಕೆಎಸ್ಆರ್ಟಿಸಿ ಅಧಿಕಾರಿಗಳು ಶೀಘ್ರ ಇತ್ತ ಗಮನ ಹರಿಸಿ, ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು.
-ತೇಜು, ಕುಂಬಳಹಳ್ಳಿ, ಹೊಸಕೋಟೆ ತಾಲ್ಲೂಕು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.