ADVERTISEMENT

ಮುಖಂಡರ ಕೆಟ್ಟ ವರ್ತನೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2012, 19:30 IST
Last Updated 26 ಜನವರಿ 2012, 19:30 IST

ಇತ್ತೀಚಿನ ದಿನಗಳಲ್ಲಿ ರಾಜಕೀಯ ಮುಖಂಡರು  ಸಾರ್ವಜನಿಕವಾಗಿ ತಮ್ಮ ಅಸಹನೆಯನ್ನು ವ್ಯಕ್ತಪಡಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಅವರ ಹಿಂಬಾಲಕರೂ ಹಾಗೇ ವರ್ತಿಸುತ್ತಿದ್ದಾರೆ. ಸಾರ್ವಜನಿಕ ಸಮಾರಂಭದಲ್ಲಿ ಎಲ್ಲರ ಸಮ್ಮುಖದಲ್ಲಿ ಕೋಪ ಪ್ರದರ್ಶಿಸುತ್ತಿದ್ದಾರೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ `ಹಜ್ ಘರ್~ ಕಟ್ಟಡದ ಶಂಕುಸ್ಥಾಪನೆ ಸಮಾರಂಭದಲ್ಲಿ ಶಾಸಕ ಜಮೀರ್ ಅಹಮದ್ ಹೀಗೆ ವರ್ತಿಸಿದರೆಂಬ ವರದಿ ಪತ್ರಿಕೆಗಳಲ್ಲಿ ಓದಿ ಬೇಸರವಾಯಿತು. ತಮ್ಮ ಅಸಮಾಧಾನವನ್ನು ಒಳ್ಳೆಯ ಮಾತುಗಳಲ್ಲಿ  ವ್ಯಕ್ತಪಡಿಸಬಹುದಿತ್ತಲ್ಲವೇ?
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.