
ರಾಜ್ಯದಲ್ಲಿ ಅನೇಕ ಕಡೆ ಅಕಾಲಿಕ ಆಲಿಕಲ್ಲು ಮಳೆಯಿಂದ ಭಾರಿ ನಷ್ಟ ಅನುಭವಿಸಿದ ನಮ್ಮ ರೈತರು ಕೈಗೆ ಬಂದ ತುತ್ತನ್ನು ಕಳೆದುಕೊಂಡು ನಿರಾಶರಾಗಿದ್ದಾರೆ. ಆದರೆ ಅವರಿಗೆ ಪರಿಹಾರ ನೀಡುವ ಗೊಡವೆಗೆ ಹೋಗದ ಸರ್ಕಾರ, ಹೊಸ ವೈದ್ಯಕೀಯ ಕಾಲೇಜುಗಳಿಗೆ ಕೋಟಿಗಟ್ಟಲೆ ಹಣ ಬಿಡುಗಡೆ ಮಾಡಿದೆ. ಇದು ಯಾವ ನ್ಯಾಯ?
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.