ಎಚ್.ಎಸ್.ಆರ್ ಬಡಾವಣೆಯ 27ನೇ ಅಡ್ಡರಸ್ತೆಯಲ್ಲಿ ಸುರಿಯಲಾಗಿರುವ ಮರಳಿನಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಅದೇ ರೀತಿ ಈ ರಸ್ತೆಯಲ್ಲಿ ಸಿಕ್ಕಾಪಟ್ಟೆ ಗುಂಡಿಗಳಿವೆ. ಬಿಬಿಎಂಪಿ ಅಧಿಕಾರಿಗಳಿಗೆ ದೂರು ನೀಡಿದ್ದರೂ ಸಹ ಈ ಬಗ್ಗೆ ಗಮನಹರಿಸಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.