ಜಕ್ಕೂರು ಹೋಬಳಿಯ ಶ್ರೀರಾಮಪುರ ಗ್ರಾಮದಲ್ಲಿ, ಮಾನ್ಯತಾ ಕಲ್ಯಾಣ ಮಂಡಪದ ಹಿಂಭಾಗ ರಸ್ತೆಯನ್ನು ಅಗೆದು ಕೆಲಸ ಮಾಡುವವರು ನಾಪತ್ತೆಯಾಗಿದ್ದಾರೆ.
ಜನರು ದೂಳಿನಿಂದ ಪರಿತಪಿಸುವಂತಾಗಿದೆ. ಅಧಿಕಾರಿಗಳು ಶೀಘ್ರ ಇತ್ತ ಗಮನ ಹರಿಸಿ ಜನರ ಸಮಸ್ಯೆ ಪರಿಹರಿಸಬೇಕು. ಬಿಬಿಎಂಪಿ ಅಧಿಕಾರಿಗಳಿಗೆ ಹಲವು ಬಾರಿ ಕರೆ ಮಾಡಿದರೂ ಪ್ರಯೋಜನವಾಗಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.