ರಾಜ್ಯ ಸರ್ಕಾರವು ಬಡ ವಿಧವೆಯರು, ಅಂಗವಿಕಲರು ಮತ್ತು ವೃದ್ಧರಿಗೆ ವೇತನ ನೀಡುವ ಮೂಲಕ ಸ್ವಲ್ಪ ಮಟ್ಟಿಗೆ ಅವರಿಗೆ ಆರ್ಥಿಕ ಸಹಾಯ ಮಾಡುತ್ತಿದೆ. ಆದರೆ 3-4 ತಿಂಗಳಿಂದ ಯಾವ ಸೂಚನೆಯನ್ನೂ ನೀಡದೆ ವೇತನ ನಿಲ್ಲಿಸಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ವಿಳಂಬಕ್ಕೆ ಕಾರಣವೇನು ಎಂಬ ಮಾಹಿತಿಯನ್ನು ನೀಡಿ ಫಲಾನುಭವಿಗಳಲ್ಲಿ ಇರುವ ಆತಂಕವನ್ನು ದೂರ ಮಾಡಬೇಕೆಂದು ಪ್ರಾರ್ಥಿಸುತ್ತೇನೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.