ADVERTISEMENT

ವ್ಯತ್ಯಾಸವಿದೆ

​ಪ್ರಜಾವಾಣಿ ವಾರ್ತೆ
Published 29 ಮೇ 2018, 19:30 IST
Last Updated 29 ಮೇ 2018, 19:30 IST

‘ಹೆಳವನ ಹೆಗಲ ಮೇಲೆ...’ (ವಾ.ವಾ., ಮೇ 29) ಎಂಬ ಡಾ.ಜಿ. ಕೃಷ್ಣಪ್ಪ ಅವರ ಪತ್ರಕ್ಕೆ ಈ ಪ್ರತಿಕ್ರಿಯೆ.

ಹರಿಹರನ ಮಾತನ್ನು ನೆನಪು ಮಾಡಿಕೊಟ್ಟಿರುವುದಕ್ಕೆ ಅವರಿಗೆ ಧನ್ಯವಾದಗಳು. ಹರಿಹರನಲ್ಲಿ ಕುರುಡನ ಹೆಗಲ ಮೇಲೆ ಹೆಳವ ಕುಳಿತಿದ್ದಾನೆ. ಆದರೆ, ಅಡಿಗರಲ್ಲಿ ಹೆಳವನ ಹೆಗಲ ಮೇಲೆ ಕುರುಡ ಕೂತಿದ್ದಾನೆ. ಈ ವ್ಯತ್ಯಾಸವನ್ನು ಗಮನಿಸಬೇಕು.

– ಪಂಡಿತಾರಾಧ್ಯ, ಮೈಸೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.